ಹಳಿಯಾಳ : ವಿಧವೆ ಮಹಿಳೆಗೆ ನಂಬಿಸಿ ಆಕೆಯಿಂದ ಲಕ್ಷಾಂತರ ರೂ. ಹಣ ಹಾಗೂ ಬಂಗಾರ ಪಡೆದು ವಂಚನೆ ಮಾಡಿದ ಆರೋಪದಡಿ ಬೆಳಗಾವಿ ಜಿಲ್ಲೆ ರಾಮದುರ್ಗ ಪೋಲಿಸರಿಂದ ಹಳಿಯಾಳದ ಒರ್ವ ಯುವಕನನ್ನು ಬಂಧಿಸಲಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಳಿಯಾಳದ ಯಲ್ಲಾಪೂರ ನಾಕಾ ಬಡಾವಣೆಯ ಅರ್ಜುನ ಚಲವಾದಿ(29) ರಾಮದುರ್ಗ ಪೋಲಿಸರಿಂದ ಪ್ರಕರಣ 420 ಮೊಸ, ವಂಚನೆ ಪ್ರಕರಣದಡಿ ಬಂಧಿತ ಯುವಕನಾಗಿದ್ದು ಇದಿಗ ಕಂಬಿ ಎನಿಸುತ್ತಿದ್ದಾನೆ. ರಾಮದುರ್ಗದ ವಿಧವೆ ಮಹಿಳೆಯೊಂದಿಗೆ ಸಂಪರ್ಕ … [Read more...] about ಲಕ್ಷಾಂತರ ರೂ. ಹಣ ಹಾಗೂ ಬಂಗಾರ ಪಡೆದು ವಂಚನೆ;ಒರ್ವ ಯುವಕನ ಬಂಧನ
5
ಎಚ್1ಎನ್1 ಮಾರಕ ಕಾಯಿಲೆ
ಕಾರವಾರ:ಜಿಲ್ಲೆಯಲ್ಲಿ ಎಚ್1ಎನ್1 ಮಾರಕ ಕಾಯಿಲೆ ಜನರನ್ನು ಭಯಭೀತರನ್ನಾಗಿಸಿದೆ. ಸೂಕ್ತ ಚಿಕಿತ್ಸೆಯ ಅಲಭ್ಯತೆ, ರೋಗ ಪತ್ತೆಗೆ ಪರೀಕ್ಷಾ ಕೇಂದ್ರವಿಲ್ಲದೆ ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ದೂರದ ರಾಜ್ಯಗಳಲ್ಲಿ ದುಡಿಯುವ ಅಥವಾ ಪ್ರವಾಸಕ್ಕೆಂದು ತೆರಳುವವರು ಜಿಲ್ಲೆಗೆ ಎಚ್1ಎನ್1 ಕಾಯಿಲೆಯನ್ನು ಹೊತ್ತು ತರುತ್ತಿದ್ದು 2017ರಲ್ಲಿ ಈವರೆಗೆ ಸುಮಾರು 22 ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆ 6 ಜನ ರೋಗ ಬಾಧಿತರು ಮೃತಪಟ್ಟಿದ್ದು ಜನರನ್ನು … [Read more...] about ಎಚ್1ಎನ್1 ಮಾರಕ ಕಾಯಿಲೆ
ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಹೊನ್ನಾವರ :ಶರಾವತಿ ನದಿಯಿಂದಾವೃತ ದ್ವೀಪ ಮಾವಿನಕುರ್ವೆಗೆ ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ರೂ. ಮಂಜೂರಿ ತಂದಿರುವ ಶಾಸಕ ಮಂಕಾಳ.ಎಸ್.ವೈದ್ಯರವರು ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿತ ಇಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲನೆ ನಡೆಸಿದರು. ಕೆ.ಆರ್.ಡಿ.ಸಿ.ಎಲ್. ಯೋಜನೆಯಡಿ ರಾಜ್ಯಕ್ಕೆ 1395 ಕೋಟಿ ರೂಪಾಯಿ ಅನುದಾನದಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಮಂಕಾಳು ವೈದ್ಯರವರು 109.25 ಕೋಟಿ ರೂಪಾಯಿಯ ಅನುದಾನ … [Read more...] about ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಭೂಚೇತನ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲು
ಕಾರವಾರ:ರಾಜ್ಯ ಸರಕಾರ 2017-18ನೇ ಸಾಲಿನಲ್ಲಿ ಭೂಚೇತನ ಯೋಜನೆಯಡಿ ಈ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲಿಟ್ಟಿದೆಯಂತ್ರೋಪಕರಣಗಳ ಬಳಕೆಗಾಗಿ ಪ್ರತಿ ಫಲಾನುಭವಿ ರೈತನಿಗೆ ಗರಿಷ್ಠ ಎರಡು ಹೆಕ್ಟೇರ್ಗೆ ಮಾತ್ರ ಸೀಮಿತ ವಾಗುವಂತೆ (ಪ್ರತಿ ಹೆಕ್ಟೇರ್ಗೆ 1,500 ರಂತೆ) ಉತ್ತೇಜನ ನೀಡುವುದು. ಯಂತ್ರೋಪಕರಣಗಳನ್ನು ಯಂತ್ರಧಾರಾ ಘಟಕಗಳಿಂದ ಬಾಡಿಗೆಗೆ ಪಡೆಯುವುದು. ಅಥವಾ ಖಾಸಗಿಯವರಲ್ಲಿ ಈ ಯಂತ್ರೋಪಕರಣಗಳು ಲಭ್ಯವಿದ್ದಲ್ಲಿ ಫಲಾನುಭವಿ ರೈತರು ಯಂತ್ರೋಪ ಕರಣಗೆ … [Read more...] about ಭೂಚೇತನ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲು
5 saved from drowning at gokarana beach
Gokarana :5 students from rajmandri Andrapradesh were saved from drowning at Kudle beach on Sunday. 5 students who were saved are identified as Veerandra Baskar (30),Avinash Nalan (28) Arpita Shayam (25) Chitra (24) And Ramya (26)all are doing final year engineering at andrapradesh. When they were playing in the sea on of the tides dragged 5 of them into sea , seeing this … [Read more...] about 5 saved from drowning at gokarana beach