ಅಂಕೋಲಾ:ತಾಲೂಕಿನಲ್ಲಿ ಮನೆ ಕಳ್ಳತನ ನಡೆಸಿದ ನಾಲ್ಕು ಜನ ಆರೋಪಿಗಳನ್ನು ಬಂದಿಸಿದ ಘಟನೆ ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಮ್ರಾನ್ ಮಕಬುಲ್ ಬ್ಯಾಡಗಿ (23), ಮುಬಾರಕ್ ಅಬ್ದುಲ್ ಶೇಖ್ (21) , ಬಸವರಾಜ ನಾಗಪ್ಪ ವಡ್ಡರ್ (23) ಹಾಗೂ ಮಲಿಕ್ ಅಬ್ದುಲ್ ದೊಡ್ಮನಿ (19 ಎಂದು ಗುರುತಿಸಲಾಗಿದೆ.ಈ ನಾಲ್ವರು ಆರೋಪಿಗಳು ಹಾವೇರಿ ಜಿಲ್ಲೆಯ ನಿವಾಸಿಗಳಾಗಿದ್ದು ಬಟ್ಟೆ ವ್ಯಾಪಾರ ,ಡ್ರೈವಿಂಗ್ ಹಾಗು ಗಾವಡಿ ಕೆಲಸ ಮಾಡಿಕೊಂಡಿದ್ದರು ಎಂದು … [Read more...] about ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದ ನಾಲ್ಕು ಜನರ ಬಂದನ
50
ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಹೊನ್ನಾವರ: ಪಾದಾಚಾರಿಗೆ ವಾಹನ ಗುದಿಪರಿಣಾಮ ವ್ಯಕ್ತಿಯೊರ್ವ ಗಂಭಿರ ಗಾಯಗೊಂಡ ಘಟನೆ ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಸಂಭವಿಸಿದೆ.ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಮೇಲೆ ನಡೆದುಕೊಂಡು ಹೊಗುತ್ತಿದ್ದ ಪಾದಾಚಾರಿ ರಾಮಚಂದ್ರ ಸುಬ್ರಾಯ ಹೆಗಡೆ(50) ಕೊಂಡದಕೆರೆ ಅವರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಲೆರೋ ವಾಹನದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಾಣಿಕೆ ಮಾಡುತ್ತಿದ್ದಾಗ ವಾಹನ ಸಂಖ್ಯೆ ಏಂ 47 9291 ಚಾಲಕ … [Read more...] about ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕಾರವಾರ:ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2017 ನೇ ಸಾಲಿನ ಕೊಂಕಣಿ ಸಾಹಿತ್ಯ. ಕೊಂಕಣಿ ಕಲೆ. ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಳಿಗಾಗಿ ಅರ್ಜಿ ಕರೆಯಲಾಗಿದೆ. ಪ್ರಶಸ್ತಿಯು ರೂ.50,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣಪತ್ರ ಫಲತಾಂಬೂಲವನ್ನು ಒಳಗೊಂಡಿದೆ. ಅಸಕ್ತರು ನೇರವಾಗಿ ಅರ್ಜಿಸಲ್ಲಿಸಬಹುದಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರೂ ಸಹ ಸಾಧಕರ ಹೆಸರು ಸೂಚಿಸಿ ಅರ್ಜಿ … [Read more...] about ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
ಪಶು ಆಹಾರದ ದರಗಳು-18-08-2017
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ ಟಿ ಎಸ್ ಎಸ್ ಧಾರಾ ಮಿಕ್ಸ 50kg..1020* *ಗೋದ್ರೇಜ್ ಹಿಂಡಿ ನ್ಯೂಟ್ರಿ ರಿಚ್.... 980* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,.....1020* *ಗೋಧಿ ಬೂಸಾ (ವಾಸವಿ).........790* *ಬೆಲ್ ಹಿಂಡಿ (ಸಾದಾ)60 kg........870* *ಬಹುತರಿ(ಸಹ್ಯಾದ್ರಿ)50kg........710* *ಶೇಂಗಾ ಹಿಂಡಿ/kg ಗೆ...............39* *ಕಲ್ಲು ಹಿಂಡಿ/kg .......................35* *ಜೋಡನಂದಿ … [Read more...] about ಪಶು ಆಹಾರದ ದರಗಳು-18-08-2017
ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ
ಹೊನ್ನಾವರ:ಸುಮಾರು 50 ವರ್ಷಗಳ ಹಿಂದಿನ ಹಾಗೂ ಮುಂದಿನ 100 ವರ್ಷಗಳ ದಿನಾಂಕ ಹೇಳಿದರೆ ಕ್ಷಣಾರ್ಧದಲ್ಲಿ ಯಾವ ವಾರ ಎಂದು, ವಿಶೇಷ ಹಬ್ಬ ಹರಿದಿನಗಳು ಯಾವ ದಿನದಲ್ಲಿ ಬರಲಿದೆ ಎಂಬುದನ್ನು ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದ ಹೇಳುವ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ ಈತ ತಾಲೂಕಿನ ಅನಿಲಗೋಡ ಜನತಾ ವಿದ್ಯಾಲಯದದಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಈತನಿಗೆ ಜನತಾ ವಿದ್ಯಾಲಯ ಅನಿಲಗೋಡ ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಸನ್ಮಾನಿಸಿ … [Read more...] about ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ