ಹಳಿಯಾಳ:- ಭಾರಿ ಮಳೆಗೆ ಪ್ರವಾಹ ಸೃಷ್ಠಿಸಿದ್ದ ಹಳಿಯಾಳದ ಹಳ್ಳಗಳಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು ಹಳ್ಳಗಳು ಶಾಂತವಾಗಿ ಹರಿಯುತ್ತಿದ್ದು, ನದಿ ಪಾತ್ರದ ರೈತರು ಹೊಲಗಳ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದಾರೆ. 8 ದಿನಗಳ ಕಾಲ ಹಳಿಯಾಳ-ಖಾನಾಪುರ-ಅಳ್ನಾವರ ಭಾಗದಲ್ಲಿ ಸುರಿದ ದಾಖಲೆಯ ಮಳೆಗೆ ಹಳಿಯಾಳದ ದುಸಗಿ, ಮಂಗಳವಾಡ, ಯಡೋಗಾ, ಕೆಸರೊಳ್ಳಿ, ಹಂಪಿನಹೊಳಿ, ಮುಗದಕೊಪ್ಪ ಹಳ್ಳಗಳಲ್ಲಿ ಪ್ರವಾಹ ಸೃಷ್ಠಿಯಾಗಿ ಸುತ್ತಲು ಸಾವಿರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ … [Read more...] about ಶಾಂತವಾಗಿ ಹರಿಯುತ್ತಿವೆ ಪ್ರವಾಹ ಸೃಸ್ಟಿಸಿದ್ದ ಹಳಿಯಾಳದ ಹಳ್ಳಗಳು.
8 ದಿನಗಳ ಕಾಲ
8 ದಿನಗಳ ಕಾಲ ನಡೆಯುತ್ತಿರುವ 1108ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮ
ಹೊನ್ನಾವರ: `ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರಗಳಂತಹ ಹಲವಾರು ಬಹುಮುಖಿ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಜನರ ಮನವನ್ನು ತಲುಪಲು ಸಾಧ್ಯವಾಗಿದ್ದು, ಅನೇಕ ಬಡಜನರಿಗೆ ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಿದೆ' ಎಂದು ಜಿ.ಪಂ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಹೇಳಿದರು. ತಾಲೂಕಿನ ಚಂದಾವರದ ಶ್ರೀ ಹನುಮಂತ ದೇವಾಲಯದ ಸಭಾಭವನದಲ್ಲಿ ಹೊನ್ನಾವರ-ಭಟ್ಕಳ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ … [Read more...] about 8 ದಿನಗಳ ಕಾಲ ನಡೆಯುತ್ತಿರುವ 1108ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮ