ಕಾರವಾರ:ಡಿಸೆಂಬರ 8 ರಿಂದ 10ರವರೆಗೆ ಕಾರವಾರದಲ್ಲಿ ನಡೆಯುವ ಕರಾವಳಿ ಉತ್ಸವನ್ನು ವ್ಯವಸ್ಥಿತವಾಗಿ ಆಯೋಜಿಸಲು ಈಗಾಗಲೇ ರಚಿಸಿರುವ ಸಮಿತಿಗಳು ತಮಗೆ ವಹಿಸಿರುವ ಕಾರ್ಯಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಉತ್ಸವ ಪೂರ್ವಸಿದ್ದತಾ ಸಭೆಯನ್ನು ನಡೆಸಿ ಅವರು ಮಾತನಾಡಿದರು. ಈ ಬಾರಿ ಕರಾವಳಿ ಉತ್ಸವದಲ್ಲಿ ವೈವಿದ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನಲ್ಲದೇ ಇನ್ನಿತರ … [Read more...] about ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಉತ್ಸವ ಪೂರ್ವಸಿದ್ದತಾ ಸಭೆ