• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

9

ಕರಾವಳಿ ಉತ್ಸವದ ಪೋಸ್ಟರ್‍ ಬಿಡುಗಡೆ

December 5, 2017 by Sachin Hegde Leave a Comment

ಕಾರವಾರ: ಡಿಸೆಂಬರ್ 8, 9, ಮತ್ತು 10 ರಂದು ನಡೆಯುವ ಕರಾವಳಿ ಉತ್ಸವದ ಪೋಸ್ಟರ್‍ನ್ನು ಶಾಸಕ ಸತೀಶ್ ಸೈಲ್ ಭಾನುವಾರ ಬಿಡುಗಡೆ ಮಾಡಿದರು. ಕರಾವಳಿ ಉತ್ಸವದ ಕಾರ್ಯಕ್ರಮಗಳ ವಿವರ ಇಂತಿದೆ.* ಡಿಸೆಂಬರ್ 8 ಮಧ್ಯಾಹ್ನ 2.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಗಂಗಾವತಿ ಪ್ರಾಣೇಶ್ ಹಾಗೂ ತಂಡದವರಿಂದ ನಗೆ ಹಬ್ಬ, 3ಕ್ಕೆ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಬೀಚ್ ವಾಲಿಬಾಲ್, ಮಯೂರವರ್ಮ ವೇದಿಕೆಯಲ್ಲಿ ಸಂಜೆ ಶಾಲ್ಮಲಿ ಕೋಲ್ಗಡೆಯವರಿಂದ ಸಂಗೀತ ಸಂಜೆ.* ಡಿಸೆಂಬರ್ … [Read more...] about ಕರಾವಳಿ ಉತ್ಸವದ ಪೋಸ್ಟರ್‍ ಬಿಡುಗಡೆ

ಅದ್ದೂರಿಯಾಗಿ ಬರಮಾಡಿಕೊಂಡ ಯುವಕರು

September 29, 2017 by Sachin Hegde Leave a Comment

ಹಳಿಯಾಳ:  ದಸರಾ ಉತ್ಸವದ ಅಂಗವಾಗಿ ಕಳೆದ 9 ದಿನಗಳಿಂದ ನಡೆಯುತ್ತಿರುವ ಧಾರ್ಮಿಕ ನಡಿಗೆ ದುರ್ಗಾದೌಡ  ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಕುಂಬಾರಗಲ್ಲಿಯ ಯುವಕರು ಗುರುವಾರ ದುರ್ಗಾದೌಡನ್ನು ಅದ್ದೂರಿಯಾಗಿ ಬರಮಾಡಿಕೊಂಡರು  ಅವರು  ಸುಮಾರು 22 ಅಡಿಯ ಮಹಿಷಾಸುರನ  ಪ್ರತಿಮೆ(ಗೊಂಬೆ)  ಮಾಡಿರುವುದು  ಎಲ್ಲರ ಗಮನ ಸೆಳೆಯಿತು. ಇಲ್ಲಿ ಸುಮಾರು 30 ಕ್ಕೂ ಅಧಿಕ ಮಕ್ಕಳು  ಚೆನ್ನಮಲ್ಲೀಕಾರ್ಜುನ, ಬಸವೇಶ್ವರ, ಕೃಷ್ಣ, ನವದುರ್ಗೆಯರು ಸೇರಿದಂತೆ ಅನೇಕ ಛದ್ಮವೇಷ್ಮಗಳಲ್ಲಿ ಮಿಂಚಿದ್ದು … [Read more...] about ಅದ್ದೂರಿಯಾಗಿ ಬರಮಾಡಿಕೊಂಡ ಯುವಕರು

ಉತ್ತರ ಕನ್ನಡ ಜಿಲ್ಲೆ ಇತರೆ ಜಿಲ್ಲೆಗಳಂತೆ ಅಭಿವೃದ್ದಿ ಹೊಂದಿಲ್ಲ

September 4, 2017 by Sachin Hegde Leave a Comment

ಅಭಿವೃದ್ದಿಗೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ತೆರಳಲು ಸರಿಯಾದ ರಸ್ತೆಯಿಲ್ಲ. ರಸ್ತೆಗೆ ಅಡ್ಡ ಬರುವ ಹಳ್ಳ-ಕೊಳ್ಳಗಳಿಗೆ ಸೇತುವೆ ಭಾಗ್ಯ ಕೂಡಿ ಬಂದಿಲ್ಲ. ಹಲವು ಊರುಗಳಲ್ಲಿ ಶೌಚಾಲಯವಿಲ್ಲ. ರಾತ್ರಿ ಕತ್ತಲು ದೂರ ಮಾಡಲು ಇಲ್ಲಿ ವಿದ್ಯುತ್ ತಲುಪಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ಸಂಪರ್ಕ ಸಾಧನಕ್ಕೆ ಪೂರಕವಾಗಿ ವಾಹನ ವ್ಯವಸ್ಥೆಯಿಲ್ಲ. ಕೆಲವಡೆ ಮೊಬೈಲ್ ಟವರ್‍ಗಳು ಇನ್ನು ಜನ್ಮ ತಾಳಿಲ್ಲ. ಆಸ್ಪತ್ರೆ ಆರೈಕೆ ಸೌಲಭ್ಯಗಳು ಸಿಗುತ್ತಿಲ್ಲ. ಮಕ್ಕಳ … [Read more...] about ಉತ್ತರ ಕನ್ನಡ ಜಿಲ್ಲೆ ಇತರೆ ಜಿಲ್ಲೆಗಳಂತೆ ಅಭಿವೃದ್ದಿ ಹೊಂದಿಲ್ಲ

ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು

July 1, 2017 by Gaju Gokarna Leave a Comment

ಹೊನ್ನಾವರ:ಧರ್ಮಸ್ಥಳದ ಬಳಿಯ ರಾಮಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಜುಲೈ 9 ರಂದು ನಡೆಯುವ ಗುರುಪೂರ್ಣಿಮೆ ಆಚರಣೆಗೆ ತಾಲೂಕಿನ ಭಕ್ತರು ಪಾಲ್ಗೊಳ್ಳಬೇಕು ಎಂದು ಶ್ರೀರಾಮಕ್ಷೇತ್ರ ಸೇವಾ ಸಮಿತಿಯ ತಾಲೂಕಾ ಅಧ್ಯಕ್ಷ ಎಂ.ಜಿ. ನಾಯ್ಕ ಕೋರಿದ್ದಾರೆ. ಪಟ್ಟಣದ ನಾಮಧಾರಿ ವಿದ್ಯಾರ್ಥಿ ನಿಲಯ ಕಟ್ಟಡದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನಿಂದ 25 ಕ್ಕಿಂತಲೂ ಹೆಚ್ಚು ವಾಹನಗಳಲ್ಲಿ ಭಕ್ತರು ಸ್ವ … [Read more...] about ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು

9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ

May 19, 2017 by Sachin Hegde Leave a Comment

ಹಳಿಯಾಳ ;ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಸಮುದಾಯ ಭವನವನ್ನು ಹಳಿಯಾಳ ಪಟ್ಟಣದ ದಲಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಇಂದಿರಾನಗರದ ಮುಂದಿನ ಮೌರ್ಯ ಹೋಟೆಲ್ ಪಕ್ಕದ ನಿವೇಶನದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಕಳೆದ 9 ದಿನಗಳಿಂದ ದಲಿತ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಸಚಿವ ಆರ್.ವಿ.ದೇಶಪಾಂಡೆ ಅವರ ಭರವಸೆಯೊಂದಿಗೆ ಹಿಂದಕ್ಕೆ ಪಡೆಯಲಾಗಿದೆ. ಹಳಿಯಾಳ ಕ್ಷೇತ್ರದ ವಿವಿಧ ಅಭಿವೃದ್ದಿ … [Read more...] about 9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar