ಕಾರವಾರ:ಸೋನಾರವಾಡದ ಶಾರದಾ ಮಂದಿರದಲ್ಲಿನ ಶಾಲಾ ಕಟ್ಟಡ ಶಿಥಿಲಗೊಂಡು ಕುಸಿದ ಘಟನೆ ಮಂಗಳವಾರ ನಡೆದಿದೆ. ಈ ವೇಳೆ ಪಕ್ಕದ ಕೊಠಡಿಯಲ್ಲಿ ಮಕ್ಕಳು ಊಟ ಮಾಡುತ್ತಿದ್ದರು. ಪ್ರಾಥಮಿಕ ಶಾಲೆಯ ಖಾಲಿ ಇರುವ ಎರಡು ಕೋಠಡಿಗಳ ಪೈಕಿ ಒಂದನ್ನು ಅಂಗನವಾಡಿ ನಡೆಸಲು ಅನುಮತಿ ನೀಡಲಾಗಿತ್ತು. ಇನ್ನೊಂದನ್ನು ಹಾಗೆ ಖಾಲಿ ಬಿಡಲಾಗಿತ್ತು. ಖಾಲಿ ಬಿಡಲಾಗಿದ್ದ ಕಟ್ಟಡ ಕುಸಿತ ಕಂಡಿದೆ. ಇದರಿಂದ ಪಕ್ಕದ ಕೋಣೆಗೂ ಅಲ್ಪ ಹಾನಿಯಾಗಿದೆ. ಪಕ್ಕದ ಕೋಣೆಯಲ್ಲಿ ಊಟ ಮಾಡುತ್ತಿದ್ದ 10 ಅಂಗನವಾಡಿ … [Read more...] about ಕುಸಿದ ಶಾಲಾ ಕಟ್ಟಡ
90%
ಬಿ.ಸಿ.ಎ. ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ 100 ಕ್ಕೆ 100 ಫಲಿತಾಂಶ
ಕಾರವಾರ:ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಬಿ.ಸಿ.ಎ. ಕಾಲೇಜಿನ ವಿದ್ಯಾರ್ಥಿಗಳು ಕಳೆದ ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ ಬಿ.ಸಿ.ಎ. ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ 100 ಕ್ಕೆ 100 ಫಲಿತಾಂಶ ಸಾಧಿಸಿದ್ದಾರೆ. ಕುಮಾರಿ ಅಶ್ವಿನಿ ಕುರ್ಡೇಕರ ಮತ್ತು ಕರೀಷ್ಮಾ ಕೊಳಂಕರ 97% ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕುಮಾರಿ ಸೋನಾಲಿ ಬಾಂದೇಕರ 93.05% ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ, ಕುಮಾರಿ ಅಕ್ಷತಾ ರಾಯ್ಕರ್ 93.38% … [Read more...] about ಬಿ.ಸಿ.ಎ. ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ 100 ಕ್ಕೆ 100 ಫಲಿತಾಂಶ