ಹೊನ್ನಾವರ: ತಾಲೂಕಿನ ಮೂಡ್ಕಣಿಯಲ್ಲಿ ಮೇ.5 ರಂದು ಅದ್ದೂರಿಯಾಗಿ ಆಯೋಜನೆಗೊಂಡಿರುವ ಹೊನ್ನಾವರ 9ನೇ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕವಿ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ತಾಲೂಕು ಕಸಾಪ ವತಿಯಿಂದ ಅಧಿಕೃತ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹೆಗಡೆ ಅಪಗಾಲ ಇವರು ಕಸಾಪ ಸದಸ್ಯರೊಡಗೂಡಿ ಕಣ್ಣಿಯವರ ಮನೆಗೆ … [Read more...] about ತಾಲೂಕು ಕಸಾಪ ದಿಂದ 9ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ಆಹ್ವಾನ