ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆಯವರ ಜನ್ಮದಿನದ ಪ್ರಯುಕ್ತವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಹಳಿಯಾಳದ ವಿ.ಆರ್.ಡಿ.ಎಮ್. ಟ್ರಸ್ಟ್, ಲಾಯನ್ಸ್ ಕ್ಲಬ್, ಧಾರವಾಡ ನವನಗರದ ರೋಟರಿ ಬ್ಲಡ್ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 70 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ … [Read more...] about ಆರ್.ವಿ.ದೇಶಪಾಂಡೆ ಜನ್ಮದಿನ ಅಂಗವಾಗಿ ನಡೆದ ರಕ್ತದಾನ ಶಿಬಿರ