ಹೊನ್ನಾವರ : ಆಧುನಿಕ ಯುಗದಲ್ಲಿ ವೈದ್ಯಕೀಯ ಸೇವಾ ಸಂಸ್ಥೆಗಳು, ಉಪಕರಣಗಳು ಹೆಚ್ಚಿವೆ. ಇದರ ಜೊತೆಗೆ ಮಾನವೀಯತೆ ಮುಖ್ಯವಾದಾಗ ಎಲ್ಲರಿಗೂ ಆರೋಗ್ಯ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಸೇಂಟ್ ಇಗ್ನೇಷಿಯಸ್ ಸಮೂಹ ಆರೋಗ್ಯ ಸಂಸ್ಥೆಗಳ ನಿರ್ದೇಶಕಿ ರೆ.ಸಿ. ಮಾರಿಯಾ ಗೊರಟ್ಟಿ ಹೇಳಿದರು. ಅವರು ಇಂದು ಮಂಗಳೂರಿನ ಸಿಎಡಿ ಇವರ ಪ್ರೊಜೆಕ್ಟ್ ಪುನರುಜ್ಜೀವನ ಯೋಜನೆಯ ಅಂಗವಾಗಿ ಉಚಿತವಾಗಿ ಇಸಿಜಿ ಮಾಡಲು ದೇಣಿಗೆಯಾಗಿ ಬಂದ 60ಸಾವಿರ ರೂಪಾಯಿ ಮೌಲ್ಯ ಇಸಿಜಿ ಉಪಕರಣವನ್ನು … [Read more...] about ವೈದ್ಯಕೀಯ ಸೇವೆಯಲ್ಲಿ ಮಾನವೀಯತೆ ಮುಖ್ಯ – ರೆ.ಸಿ. ಮಾರಿಯಾ ಗೊರಟ್ಟಿ
aṅgavāgi
ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ
ಹಳಿಯಾಳ:- ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಹಳಿಯಾಳದ ಯುವಶಕ್ತಿ ಸೇವಾ ಸಂಘವು ‘ರಕ್ತದಾನಿಗಳು ಜೀವ ರಕ್ಷಕರು’, ನಿಮ್ಮ 5 ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ’ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಯುವ ಶಕ್ತಿ ಸೇವಾ ಸಂಘದ ಅಧ್ಯಕ್ಷ ಪ್ರಕಾಶ ಕೊಣಪ್ಪನವರ ತಿಳಿಸಿದರು. ಪಟ್ಟಣದ … [Read more...] about ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ