*ಗೋಕರ್ಣ*:- ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ಶ್ರೀ ಅನಿಲ್ ಕುಂಬ್ಳೆ ಭೇಟಿದರು. ಶ್ರೀ ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ತು ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು. ಜಿ ಪಂ ಸದಸ್ಯ ಶ್ರೀ ಪ್ರದೀಪ ನಾಯಕ ಜೊತೆಗಿದ್ದರು. ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಆತ್ಮಲಿಂಗ ಸ್ಮರಣಿಕೆ ನೀಡಿ ಗೌರವಿಸಿ, ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳದ ಸದಸ್ಯರು … [Read more...] about *ಗೋಕರ್ಣದ ಶ್ರೀ ಮಹಾಬಲನ ದೇವಾಲಯಕ್ಕೆ ಅನಿಲ್ ಕುಂಬ್ಳೆ ಭೇಟಿ*