ಶಿರಸಿ: ಸಿದ್ದಾಪುರ ತಾಲೂಕಿನ ಮೊಗದೂರಿನಲ್ಲಿರುವ ನಾಗರಾಜ ನಾಯ್ಕ ನಡೆಸುತ್ತಿರುವ ಆಶ್ರಯಧಾಮ ಅನಾಥಾಶ್ರಮಕ್ಕೆ ರಾಜಕೀಯ ಪ್ರೇರಿತವಾಗಿ ಶಿರಳಗಿ ಗ್ರಾಮ ಪಂಚಾಯತದವರು ಕೊಡುತ್ತಿರುವ ತೊಂದರೆಯನ್ನು, ಕ್ಷತ್ರೀಯ ಮರಾಠಾ ಮಹಾ ಒಕ್ಕೂಟದ ಉತ್ತರ ಕನ್ನಡ ಜಿಲ್ಲಾ ಘಟಕ ತೀವೃವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಪಾಂಡುರಂಗ ಪಾಟೀಲ ತಿಳಿಸಿದ್ದಾರೆ. ಅವರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ಇಂದಿನ ದಿನಗಳಲ್ಲಿ ಸಾಮಾಜಿಕ ಸೇವೆಯನ್ನು ನಡೆಸುವವರು ಬಹಳ … [Read more...] about ಅನಾಥಾಶ್ರಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ