ಹೊನ್ನವರ : ತಾಲೂಕಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರನ್ನಾಗಿ, ಪಟ್ಟಣದ ಜೋಗಮಠ ನಿವಾಸಿ ಮಹಮದ್ ಝಕ್ರಿಯ್ಯಾ ಶೇಖ್ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಸಯ್ಯದ ಅಹ್ಮದ್ ಅವರ ಸೂಚನೆಯÀ ಮೇರೆಗೆ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಅಬ್ದುಲ್ ಮಜೀದ್ ಶೇಖ್ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ … [Read more...] about ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ ಝಕ್ರಿಯ್ಯಾ ಶೇಖ್ ನೇಮಕ