ಭಟ್ಕಳ: ತೀರಾ ಸಾದು ಪ್ರಾಣಿಯಾದ ಕಾಡು ಮೊಲವೊಂದು ಆಹಾರಕ್ಕಾಗಿ ಅಲೆದಾಡುವ ವೇಳೆ ಆಕಸ್ಮಿಕವಾಗಿ ಹಂದಿಕಾಟಕ್ಕಾಗಿ ಹಾಕಲಾದ ಬೇಲಿ ಬಲೆಯಲ್ಲಿ ಸಿಲುಕಿ ಭಾರಿ ದೊಡ್ಡ ಗಾಯದೊಂದಿಗೆ ಬಳಲುತ್ತಿದ್ದನ್ನು ಕಂಡ ಪ್ರಾಣಿ ಪ್ರೇಮಿ, ಪತ್ರಕರ್ತ ಶೈಲೇಶ್ ವೈದ್ಯ ಅವರು ಮೊಲಕ್ಕೆ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದರು. ಸಾಮಾನ್ಯವಾಗಿ ಕಾಡುಪ್ರಾಣಿಗಳು ನಾಡಿಗೆ ಬಂದಾಗ ಒಂದಲ್ಲಾ ಒಂದು ಘಟನೆಗಳು ಆಗಾಗ ನಡೆಯುತ್ತಾ ಇರುತ್ತದೆ. ಅದರಂತೆ ಕಾಡು … [Read more...] about ಬೇಲಿ ಬಲೆಯಲ್ಲಿ ಸಿಲುಕಿದ ಕಾಡು ಮೊಲ; ಚಿಕಿತ್ಸೆ ಕೊಡಿಸಿ ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದ ಪತ್ರಕರ್ತ ಶೈಲೇಶ್ ವೈದ್ಯ