ಹೊನ್ನಾವರ: ತಾಲೂಕಿನ ಹೊಸಪಟ್ಟಣದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಎರಡು ಲೋಡ್ ಮರಳನ್ನು ಮಂಕಿ ಪೊಲೀಸರು ಜಪ್ತು ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.ಶರಾವತಿ ನದಿಯಲ್ಲಿ ಅಧಿಕೃತ ಮರಳುಗಾರಿಕೆ ಆರಂಭವಾಗಿ ತಿಂಗಳು ಸಮೀಪಿಸುತ್ತಾ ಬಂದಿದ್ದರೂ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಬಿದ್ದಿಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇದೆ. ಹೊಸಪಟ್ಟಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ದಾಳಿ ನಡೆಸಿದ ಮಂಕಿ ಪೊಲೀಸರು ನದಿ … [Read more...] about ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಜಪ್ತಿ