ಹಳಿಯಾಳ:- ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಅನಂತಕುಮಾರ ಹೆಗಡೆ ಗೆಲ್ಲುತ್ತಾರೆಂದು ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ ವ್ಯಂಗ್ಯವಾಡಿದ್ದಾರೆ. ಪಟ್ಟಣದಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ 21 ಕ್ಷೇತ್ರಗಳಲ್ಲಿ ಕಾಂಗ್ರೇಸ್ ಅಭ್ಯರ್ಥಿಗೆ ಜೆಡಿಎಸ್ ನವರು ಬೆಂಬಲಿದ್ದಾರೆ ಕಾಂಗ್ರೇಸ್ ನವರು 7 ಕ್ಷೇತ್ರಗಳಲ್ಲಿ ಅವರ ಪರ ಬೆಂಬಲಕ್ಕೆ ನಿಂತು ಪ್ರಚಾರ … [Read more...] about ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಗೆಲುವು ನಿಶ್ಚಿತ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ
Alliance candidate
ಮಾಜಿ ಪ್ರಧಾನಿ ದೇವೆಗೌಡ ಹೊನ್ನಾವರಕ್ಕೆ.
ಹೊನ್ನಾವರ; ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಪರ ಪ್ರಚಾರ ನಡೆಸಲು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಉತ್ತರಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಏಪ್ರೀಲ್ 21ರಂದು ಶಿವಮೊಗ್ಗದಿಂದ ಬೆಳಿಗ್ಗೆ 10;30ಕ್ಕೆ ಭಟ್ಕಳಕ್ಕೆ ಆಗಮಿಸಲಿದ್ದು ಪ್ರಚಾರ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದು 3 ಗಂಟೆಗೆ ಬೆಂಗಳೂರಿಗೆ ವಾಪಸ್ಸ ಆಗಲಿದ್ದಾರೆ. … [Read more...] about ಮಾಜಿ ಪ್ರಧಾನಿ ದೇವೆಗೌಡ ಹೊನ್ನಾವರಕ್ಕೆ.