ಹೊನ್ನಾವರ:ಡಿ. 8 ರಂದು ನಿಗೂಢÀವಾಗಿ ಸಾವನ್ನಪ್ಪಿದ ಪರೇಶ ಮೇಸ್ತ ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬುಧವಾರ ಭೇಟಿ ನೀಡಿ ಪರೇಶ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು. ಪರೇಶ ಕುಟುಂಬದವರೊಂದಿಗೆ ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಗನ ಸಾವಿಗೆ ಸೂಕ್ತ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಪ್ರಮುಖರಾದ ವಿಶ್ವೇಶ್ವರ ಹೆಗಡೆ … [Read more...] about ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಪರೇಶ ಮೇಸ್ತ ಮನೆಗೆ ಭೇಟಿ