ಹೊನ್ನಾವರ .ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹೊನ್ನಾವರ ಘಟಕದ ವಾರ್ಷಿಕ ಸ್ನೇಹ ಸಮ್ಮೇಲನ, ಪ್ರತಿಭಾ ಪುರಸ್ಕಾರ, ಸನ್ಮಾನ, ವಿಚಾರ ಸಂಕಿರಣ ಕಾರ್ಯಕ್ರಮ ‘ಪ್ರತಿಭೋದಯ’ ಹೊನ್ನಾವರದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ ಕೋಶಾಧ್ಯಕ್ಷರಾದ ಎನ್. ಷಡಕ್ಷರಯ್ಯ ಮಾತನಾಡುತ್ತ, ಸರ್ಕಾರಿ ನೌಕರರ ಸಂಘ ಸ್ವಾತಂತ್ರ್ಯ ಪೂರ್ವದಿಂದಲೂ ಅಖಂಡ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸಂಬಂಧಿಸಿದ ಏಕೈಕ ಸಂಘ ಎಂದರೆ ರಾಜ್ಯ ಸರ್ಕಾರಿ ನೌಕರರ … [Read more...] about ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹೊನ್ನಾವರ ಘಟಕದ ವಾರ್ಷಿಕ ಸ್ನೇಹ ಸಮ್ಮೇಲನ, ಪ್ರತಿಭಾ ಪುರಸ್ಕಾರ, ಸನ್ಮಾನ, ವಿಚಾರ ಸಂಕಿರಣ ಕಾರ್ಯಕ್ರಮ