ಭಟ್ಕಳ: ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ (ಜಿ.ಕೆ.ವಿ.ಕೆ.ಹೆಬ್ಬಾಳ) ಎಂ.ಎಸ್ಸಿ. (ಕೀಟ ಶಾಸ್ತ್ರ) ವಿಭಾಗದಲ್ಲಿ ಮುರ್ಡೇಶ್ವರದ ಸಮತಾ ಹೆಗ್ಡೆ ಕ್ಯಾಂಪಸ್ ಟಾಪರ್ ಆಗಿ ಚಿನ್ನದ ಪದವನ್ನು ತನ್ನದಾಗಿಸಿಕೊಂಡಿದ್ದಾರೆ. ತನ್ನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾಭ್ಯಾಸವನ್ನು ಇಲ್ಲಿನ ಆನಂದ ಆಶ್ರಮ ಕಾನ್ವೆಂಟ್ ಶಾಲೆಯಲ್ಲಿ ಪೂರೈಸಿದ್ದ ಈಕೆ ಕುಂದಾಪುರದ ಆರ್.ಎನ್.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಮುಗಿಸಿ ಬಿ.ಎಸ್ಸಿ. ಕೃಷಿ ಪದವಿಯನ್ನು ಶಿವಮೊಗ್ಗದ … [Read more...] about ಕ್ಯಾಂಪಸ್ ಟಾಪರ್ ಸಮತಾ ಹೆಗ್ಡೆಗೆ ಚಿನ್ನದ ಪದಕ