ಹೊನ್ನಾವರ : ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಭೀಮಣ್ಣ ನಾಯ್ಕ ಮತ್ತು ಮಾಜಿ ಶಾಸಕ ಸತೀಶ ಸೈಲ್ ಮೇಲೆ ಅಕ್ರಮ ಹಣ ಸಾಗಾಟಕ್ಕೆ ಸಂಬಂಧಿಸಿ ಆದಾಯ ತೆರಿಗೆ ಇಲಾಖೆಯ ದೂರಿನ ಮೇಲೆ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಆಪಾದಿಸಿದ್ದಾರೆ.ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಕಳೆದ ಮೇ ತಿಂಗಳಿನ ವಿಧಾನಸಭಾ … [Read more...] about ಭೀಮಣ್ಣ ವಿರುದ್ಧ ಐ.ಟಿ. ಪ್ರಕರಣ ರಾಜಕೀಯ ಪ್ರೇರಿತ ;ಜಗದೀಪ ತೆಂಗೇರಿ