ಯಲ್ಲಾಪೂರ : 44 ವರ್ಷದ ನಂತರ ಯಲ್ಲಾಪುರದಲ್ಲಿ ನಡೆಯುವ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಚನವನ್ನು ಸಾಹಿತ್ಯ ಭವನದಲ್ಲಿ ಶಾಸಕ ಶಿವರಾಮ ಹೆಬ್ಬಾರ ಬಿಡುಗಡೆಗೋಳಿಸಿದರು. ಈ ಸಂದರ್ಭದಲ್ಲಿ ತಾ.ಪ.ಅಧ್ಯಕ್ಷೆ ಭವ್ಯಾ ಶೆಟ್ಟಿ , ಜಿಲ್ಲಾಧ್ಯಕ್ಷರಾದ ಅರವಿಂದ ಕರ್ಕಿಕೋಡಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ ಅಧ್ಯಕ್ಷ ವೇಣುಗೋಪಾಲ ಮದ್ಗುಣಿ, ನೌಕರರ ಸಂಘದ ಅಧ್ಯಕ್ಷರಾದ.ಪ್ರಕಾಶ ನಾಯಕ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ, YTSS … [Read more...] about ಯಲ್ಲಾಪೂರದ ಸಾಹಿತ್ಯ ಭವನದಲ್ಲಿ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದ – ಶಾಸಕ ಶಿವರಾಮ ಹೆಬ್ಬಾರ