ಭಟ್ಕಳ: ಹಾಸನದಲ್ಲಿ ಡಾ. ರಾಜೀವ್ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಡಾ. ರಾಜೀವ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 86ನೇ ಸರ್ವ ಸದಸ್ಯರ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಭಾಗವಹಿಸಿದ್ದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ ಅವರು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.ವಿಷಯ ಪ್ರಸ್ತಾಪಿಸಿದ ರಾಧಾಕೃಷ್ಣ ಭಟ್ಟ ಅವರು ರಾಜ್ಯದಲ್ಲಿ ರಾಜಕೀಯ ಶಕ್ತಿಯನ್ನು ಬಳಸಿ ಇಲ್ಲವೇ ಪೊಲೀಸ್ ಬಲವನ್ನು ಬಳಸಿ ಅನೇಕ … [Read more...] about ಕ.ರಾ. ಕಾರ್ಯನಿರತ ಪತ್ರಕರ್ತರ ಸಂಘದ 86ನೇ ಸರ್ವ ಸದಸ್ಯರ ಸಭೆಯಲ್ಲಿ ಹಲವು ಸಲಹೆ ಸೂಚನೆ ನೀಡಿದ ಸಂಘದ ಉಕ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ
Bhatkal
ಅನಂತಕುಮಾರ ಹೆಗಡೆ ನೀಜವಾದ ಹಿಂದುತ್ವವಾದಿ- ರಾಜ್ಯ ಸರ್ಕಾರ ಅವರ ಮೇಲೆ ಎಷ್ಟೇ ಸುಳ್ಳು ಪ್ರಕರಣ ದಾಖಲಿಸಿದರು ಅವರ ವರ್ಚಸ್ಸು ಕಡಿಮೆ ಆಗಲ್ಲಾ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ : ಕೆನರಾ ಲೋಕಸಭಾ ಸಂಸದ ಅನಂತಕುಮಾರ ಹೆಗಡೆ 5 ಬಾರಿ ಸಂಸದರಾಗಿದ್ದರ ಪರಿಣಾಮ ಉತ್ತರ ಕನ್ನಡ ಜಿಲ್ಲೆಯು ಶಾಂತಿಯುತವಾಗಿದೆ ಇಲ್ಲದಿದ್ದರೇ ಇಡೀ ಜಿಲ್ಲೆಯೇ ಭಟ್ಕಳವಾಗಿ ಮಾರ್ಪಾಡಾಗುತ್ತಿತ್ತು ಎನ್ನುವ ಸತ್ಯವನ್ನು ಕಾಂಗ್ರೇಸ್ ಮತ್ತು ಸಚಿವ ದೇಶಪಾಂಡೆ ತಿಳಿದುಕೊಳ್ಳಲಿ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ತೀರುಗೆಟು ನೀಡಿದ್ದಾರೆ. ಪಟ್ಟಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 8 ತಿಂಗಳ ನಂತರ ಪ್ರಚೋಧನಾಕಾರಿ ಭಾಷಣ ಮಾಡಲಾಗಿದೆ ಎಂದು ಆರೋಪಿಸಿ ಅವರ … [Read more...] about ಅನಂತಕುಮಾರ ಹೆಗಡೆ ನೀಜವಾದ ಹಿಂದುತ್ವವಾದಿ- ರಾಜ್ಯ ಸರ್ಕಾರ ಅವರ ಮೇಲೆ ಎಷ್ಟೇ ಸುಳ್ಳು ಪ್ರಕರಣ ದಾಖಲಿಸಿದರು ಅವರ ವರ್ಚಸ್ಸು ಕಡಿಮೆ ಆಗಲ್ಲಾ – ಮಾಜಿ ಶಾಸಕ ಸುನೀಲ್ ಹೆಗಡೆ
Bhatkal Movies as on 16-03-2018
Pushpaanjali Theatre Dandupalya 3 (UA) kannada 2.30pm5.30pm8.30pmhttps://www.youtube.com/watch?v=9xakWurtMMU … [Read more...] about Bhatkal Movies as on 16-03-2018
Bhatkal Movies as on 27-10-2017
Lakshmi Theatre Secret Superstar (uA) hindi 2.30pm6 pm9 pm … [Read more...] about Bhatkal Movies as on 27-10-2017
Bhatkal Movies as on 20-10-2017
Lakshmi Theatre Golmaal Again (UA) hindi 2.30pm6 pm9 pm … [Read more...] about Bhatkal Movies as on 20-10-2017