ಯಲ್ಲಾಪುರ: ತಾಲ್ಲೂಕಿನ ಅರಬೈಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಮಂಗಳವಾರ ಗ್ಯಾಸ್ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಂದೆ, ಮಗಳು ಮೃತಪಟ್ಟಿದ್ದಾರೆ.ಮೃತರನ್ನು ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ ಕಿಂದಳಕರ್ (೫೬) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (೧೨) ಎಂದು ತಿಳಿದುಬಂದಿದೆ.ಯಲ್ಲಾಪುರದಿಂದ ಅಂಕೋಲಾ ತಾಲ್ಲೂಕಿನ ಹಾರವಾಡಾಕ್ಕೆ ಹೊರಟಿದ್ದರು … [Read more...] about ಬೈಕ್ ಅವಘಡ: ತಂದೆ ಮಗಳು ಸ್ಥಳದಲ್ಲೆ ಸಾವು.