ಹಳಿಯಾಳ: ಪಟ್ಟಣದ ಶಿವಾಜಿ ವೃತ್ತದ ಬಳಿಯ ಮುಖ್ಯ ಬೀದಿಯಲ್ಲಿರುವ ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟಿಸಲಾಯಿತು. ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ಶಿವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ ಹೆಗಡೆ ಉದ್ಗಾಟನೆ ನೆರವೆರಿಸಿ ರಾಜ್ಯ ಸರ್ಕಾರದ ಆಡಳತ ವೈಪಲ್ಯ ಹಾಗೂ ಕೇಂದ್ರ ಸರ್ಕಾರದ ಜನಪರ ಆಡಳಿತವನ್ನು ಮತದಾರರಿಗೆ ಮನವರಿಕೆ ಮಾಡಲು ಕಾರ್ಯಕರ್ತರು ಸಮರೋಪಾದಿಯಲ್ಲಿ ಕಾರ್ಯಪ್ರವೃತರಾಗ ಬೇಕೆಂದು ಕರೆ ನೀಡಿದರು. ಆದಷ್ಟು ಯುವ … [Read more...] about ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟನೆ