ಕಾರವಾರ :- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಅನಂತ್ ಕುಮಾರ್ ಹೆಗಡೆ ಮಂಗಳವಾರ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸಾವಿರಾರು ಕಾರ್ಯಕರೊಂದಿಗೆ ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಬಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಮೆರವಣಿಗೆಯಲ್ಲಿ ದೇಶಕ್ಕೆ_ಮೋದಿ ಉತ್ತರ_ಕನ್ನಡಕ್ಕೆ_ಅನಂತಕುಮಾರ್ ಘೋಷಣೆಗಳು ಮೊಳಗಿದವು.ನಾಮಪತ್ರ ಸಲ್ಲಿಸುವ ಮೋದಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು … [Read more...] about ಬಿಜೆಪಿ ಅಭ್ಯರ್ಥಿಯಾಗಿ ಅನಂತಕುಮಾರ ಹೆಗಡೆ ನಾಮಪತ್ರ ಸಲ್ಲಿಕೆ
BJP candidate
ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹೊನ್ನಾವರ: ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿದೆ.ಈ ಹಿನ್ನಲೆ À ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ವಿಜಯೋತ್ಸವ ಆಚರಿಸಿದರು. ಭಟ್ಕಳದ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ ಹಾಗೂ ಕುಮಟಾ ಬಿಜೆಪಿ ಅಭ್ಯರ್ಥಿ ದಿನಕರ್ ಶೆಟ್ಟಿ ಗೆಲುವಿನ ಫಲಿತಾಂಶ ಹೊರ ಬೀಳುತ್ತಲೇ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಟೆಂಪೋ,ರಿಕ್ಷಾ,ದ್ವಿಚಕ್ರ ವಾಹನಗಳಲ್ಲಿ ಆಗಮಿಸಿ ಪಟ್ಟಣದ … [Read more...] about ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹಳಿಯಾಳ ಕ್ಷೇತ್ರದಲ್ಲಿ ಕಮಲ ಅರಳುವುದು ಶತಸಿದ್ದ- ಸುನೀಲ್ ಹೆಗಡೆ
ಹಳಿಯಾಳ:- ಹಳಿಯಾಳ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹಳಿಯಾಳ ಪಟ್ಟಣದ ಶಾಸಕರ ಮಾದರಿ ಶಾಲೆ ನಂ1 ರಲ್ಲಿಯ ಮತಗಟ್ಟೆ ಸಂಖ್ಯೆ 94 ರಲ್ಲಿ ಬೆಳಿಗ್ಗೆ 11.30 ಗಂಟೆಗೆ ಕುಟುಂಬದೊಡಣೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ಮತಗಟ್ಟೆಯಲ್ಲಿ ಪತ್ನಿ ಸುವರ್ಣಾ ಹೆಡಗೆ, ಮಾಜಿ ವಿಪ ಸದಸ್ಯ ವಿಡಿ ಹೆಗಡೆ ಹಾಗೂ ಪತ್ನಿ ಸುನಿತಾ ಹೆಗಡೆ ಅವರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹಳಿಯಾಳ ಕ್ಷೇತ್ರದಲ್ಲಿ ಬದಲಾವಣೆ … [Read more...] about ಹಳಿಯಾಳ ಕ್ಷೇತ್ರದಲ್ಲಿ ಕಮಲ ಅರಳುವುದು ಶತಸಿದ್ದ- ಸುನೀಲ್ ಹೆಗಡೆ
ಮೇ.17 ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಚಿವ ದೇಶಪಾಂಡೆ ಬಣ್ಣ ಬಯಲು ಮಾಡುತ್ತೇನೆ – ಸುನೀಲ್ ಹೆಗಡೆ.
ಹಳಿಯಾಳ:- ಪ್ರತಿ ಚುನಾವಣೆಯಲ್ಲಿ ಒಂದು ನಾಟಕವಾಡುವ ಸಚಿವ ಆರ್.ವಿ.ದೇಶಪಾಂಡೆ ಈ ಚುನಾವಣೆಯಲ್ಲಿ ಕಾಳಿನದಿ ನೀರಾವರಿ ಯೋಜನೆ ಜಾರಿ ಆಗಿದೆ ಎನ್ನುವ ರಾಜಕೀಯ ನಾಟಕವಾಡಿದ್ದು ಮೇ.17ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶಪಾಂಡೆ ಬಣ್ಣ ಬಯಲು ಮಾಡಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದೇಶಪಾಂಡೆ ಅವರು ಪತ್ರಿಕೆ ಒಂದರಲ್ಲಿ ಕಾಳಿನದಿ … [Read more...] about ಮೇ.17 ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಚಿವ ದೇಶಪಾಂಡೆ ಬಣ್ಣ ಬಯಲು ಮಾಡುತ್ತೇನೆ – ಸುನೀಲ್ ಹೆಗಡೆ.