ಹಳಿಯಾಳ:- ಬಿಜೆಪಿ ಪಕ್ಷ ಯಾವುದೇ ಧರ್ಮ, ಜಾತಿ, ನಾಯಕನ ಪಕ್ಷ ಅಲ್ಲ ಇದು ಕಾರ್ಯಕರ್ತರ ಪಕ್ಷವಾಗಿದ್ದು ಕಾರ್ಯಕರ್ತರ ಶ್ರಮದಿಂದಲೇ ಇಂದು ಜಗತ್ತಿನಲ್ಲಿಯೇ ಬಿಜೆಪಿ ಅತಿದೊಡ್ಡ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಬಿಜೆಪಿ ಪಕ್ಷ ರಾಷ್ಟ್ರೀಯ ಉಪಾಧ್ಯಕ್ಷ ಓಮಪ್ರಕಾಶ ಮಾಥುರ ಹೇಳಿದರು. ಕರ್ನಾಟಕ ವಿಧಾನ ಸಭೆ ಚುನಾವಣೆ ಹಿನ್ನೆಲೆ ಗುರುವಾರ ಸಾಯಂಕಾಲ ಪಟ್ಟಣದ ಬಿಜೆಪಿ ಕಾರ್ಯಾಲಯಕ್ಕೆ ಹಠಾತ್ನೆ ಭೇಟಿ ನೀಡಿದ ಅವರು ಬಿಜೆಪಿ ಕಾರ್ಯಕರ್ತರು, ಬೂತ ಪ್ರಮುಖರು, ಮಂಡಳ … [Read more...] about ಕಾರ್ಯಕರ್ತರೇ ಬಿಜೆಪಿ ಪಕ್ಷದ ಶಕ್ತಿಯಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಾಗುವುದು – ಓಮಪ್ರಕಾಶ ಮಾಥುರ