ಹಳಿಯಾಳ:- ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೇಸ್ ಜೆಡಿಎಸ್ ಸರ್ಕಾರವು ಅಪವಿತ್ರ ಮೈತ್ರಿಯಾಗಿದ್ದು ಇದು ಬಹಳದಿನ ಬಾಳಿಕೆ ಬರದೆ ಮುಂದಿನ ಕೆಲವೇ ತಿಂಗಳುಗಳಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡು ಮತ್ತೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಗುರುವಾರ ಮುಂಜಾನೆ ಪಟ್ಟಣದಲ್ಲಿರುವ ಮಿನಿ ವಿಧಾನಸೌಧದ ಆವರಣದಲ್ಲಿ ರಾಜ್ಯ ಘಟಕದ ಕರೆ ಹಿನ್ನೆಲೆ ಜೆಡಿಎಸ್ ಕಾಂಗ್ರೇಸ್ ಮೈತ್ರಿ ಸರ್ಕಾರದ ರಚನೆಯನ್ನು … [Read more...] about ಕಾಂಗ್ರೇಸ್ ಜೆಡಿಎಸ್ ಅಪವಿತ್ರ ಮೈತ್ರಿ ಬಹಳ ದಿನ ಬಾಳಿಕೆ ಬರಲ್ಲ - ಮಾಜಿ ಶಾಸಕ ಸುನೀಲ್ ಹೆಗಡೆ