ದಾಂಡೇಲಿ : ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ದಾಂಡೇಲಿ ನಗರದ ಅಧ್ಯಕ್ಷರಾಗಿ ಯುವ ಸಾಮಾಜಿಕ ಕಾರ್ಯಕರ್ತ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ವಿಷ್ಣು ನಾಯರ್ ಆಯ್ಕೆಯಾಗಿದ್ದಾರೆ.ಕಳೆದ ಕೆಲ ವರ್ಷಗಳಿಂದ ದಿ: ಅಟಲ್ ಬಿಹಾರಿ ವಾಜಪೇಯಿಯವರ ಹೆಸರಿನಲ್ಲಿ ವಿವಿಧ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಅಟಲಜೀಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಕಾರ್ಯವನ್ನು ವಿಷ್ಣು ನಾಯರ್ ಅವರು ಮಾಡಿಕೊಂಡು … [Read more...] about ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ಅಧ್ಯಕ್ಷರಾಗಿ ವಿಷ್ಣು ನಾಯರ್