ಕೇಂದ್ರವು ವಿವಿಧ ರಾಜ್ಯಗಳಿಗೆ ಬರುವ ವಾರದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರೆಮ್ಡೆಸಿವಿರ್ ಚುಚ್ಚುಮದ್ದಿನ ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದು ಸಕ್ರಿಯ ಪ್ರಕರಣಗಳನ್ನು ಆಧರಿಸಿ ರಾಜ್ಯಕ್ಕೆ ಸಿಂಹಪಾಲು ದೊರೆಯಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ.ಇಂದು ಇಲ್ಲಿ ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು … [Read more...] about ರೆಮ್ಡೆಸಿವಿರ್ ಹಂಚಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು – ಸದಾನಂದ ಗೌಡ; ಭಾರತ ತಲುಪಲಿರುವ 40,000 ಸೀಸೆ ಕಪ್ಪುಶಿಲೀಂಧ್ರ ಔಷಧ