ಹಳಿಯಾಳ : ರಕ್ತದಾನ ಶ್ರೇಷ್ಠ ದಾನ, ರಕ್ತದಾನದಿಂದ ಒಂದು ಜೀವ ಉಳಿಸಲು ಸಾಧ್ಯ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಪ್ರತಿಫಲಾಪೇಕ್ಷೆ ಇಲ್ಲದೆ ಕೊಡುವುದು ಶ್ರೇಷ್ಠ ಕೆಲಸವಾಗಿದೆ ಎಂದು ಹಳಿಯಾಳ ತಾಲೂಕ ಆಸ್ಪತ್ರೆಯ ವೈದ್ಯ ಡಾ. ಗುರುರಾಜ ಆಚಾರಿ ಹೇಳಿದರು. ಕೆನರಾ ಬ್ಯಾಂಕ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿ ಮುಂದಾಳತ್ವದಲ್ಲಿ ಸರಕಾರಿ ಆಸ್ಪತ್ರೆ ಹಳಿಯಾಳ, ಐ.ಎಮ್.ಎ ರಕ್ತ … [Read more...] about ರಕ್ತದಾನ ಶ್ರೇಷ್ಠ ದಾನ ಪ್ರತಿಫಲಾಪೇಕ್ಷೆ ಇಲ್ಲದೆ ರಕ್ತದಾನ ಮಾಡಿ