ಹಳಿಯಾಳ: ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಹಳಿಯಾಳ ತಾಲೂಕಿನಾದ್ಯಂತ ಶೃದ್ದಾಭಕ್ತಿ, ವಿಜೃಂಭನೆಯಿಂದ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮರಾಠಾ ಜನಾಂಗದವರೇ ಸಿಂಹಪಾಲಿರುವ ಹಳಿಯಾಳ ತಾಲೂಕಿನಾದ್ಯಂತ ಶಿವಾಜಿ ಜಯಂತಿ ಎಂದರೇ ಹಬ್ಬದ ವಾತಾವರಣದೊಂದಿಗೆ ಎಲ್ಲೆಡೆ ಕೆಸರಿಮಯ ವಾತಾವರಣ ಮನೆ ಮಾಡಿರುತ್ತದೆ. ಈ ಬಾರಿ ಹಳಿಯಾಳ ಪಟ್ಟಣದಲ್ಲಿ ಶಿವಾಜಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಜಯಂತ್ಯೋತ್ಸವ ಅಂಗವಾಗಿ … [Read more...] about ಶಿವಾಜಿ ಜಯಂತಿ ಅಂಗವಾಗಿ ಹಳಿಯಾಳದ ಗುತ್ತಿಗೇರಿ ಗಲ್ಲಿಯಲ್ಲಿ ರಕ್ತದಾನ ಶಿಬಿರ- ಅರ್ಥಪೂರ್ಣವಾಗಿ ಜಯಂತಿ ಆಚರಣೆ
blood donation camp
ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ
ಹಳಿಯಾಳ:- ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಹಳಿಯಾಳದ ಯುವಶಕ್ತಿ ಸೇವಾ ಸಂಘವು ‘ರಕ್ತದಾನಿಗಳು ಜೀವ ರಕ್ಷಕರು’, ನಿಮ್ಮ 5 ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ’ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಯುವ ಶಕ್ತಿ ಸೇವಾ ಸಂಘದ ಅಧ್ಯಕ್ಷ ಪ್ರಕಾಶ ಕೊಣಪ್ಪನವರ ತಿಳಿಸಿದರು. ಪಟ್ಟಣದ … [Read more...] about ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ