ಬೆಂಗಳೂರು :- ಕಾರವಾರದ ಕೂರ್ಮಗಢ ದ್ವೀಪದ ಬಳಿ ದೋಣಿ ಮುಳುಗಿ, 9 ಜನ ಸಾವಿಗೀಡಾಗಿರುವ ದುರಂತಕ್ಕೆ ಕಂದಾಯ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.ದುರಂತದ ಬಗ್ಗೆ ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿರುವ ಸಚಿವರು, ಅವಘಡದ ಸುದ್ದಿ ತಿಳಿದ ಕೂಡಲೇ ಸ್ಥಳದತ್ತ ಹೊರಟಿದ್ದಾರೆ.``ಈ ಘಟನೆ ತುಂಬಾ ದುರದೃಷ್ಟಕರವಾದುದು. ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸರಕಾರದ ಕಡೆಯಿಂದ ಎಲ್ಲ … [Read more...] about ಕಾರವಾರದಲ್ಲಿ ದೋಣಿ ದುರಂತ: ಸಚಿವ ದೇಶಪಾಂಡೆ ದಿಗ್ಭ್ರಮೆ