ಭಟ್ಕಳ: ಕುಟುಂಬಸ್ಥರೊಂದಿಗೆ ಮನಸ್ತಾಪ ಮಾಡಿಕೊಂಡು ಬೋಟ್ ಕೆಲಸಕ್ಕೆ ಹೋಗುವುದಾಗಿ ರಾತ್ರಿ ಮನೆಯಿಂದ ಹೋದ ವ್ಯಕ್ತಿ ಮನೆಯ ಪಕ್ಕದ ಬಾವಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹುರುಳಿಸಾಲನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಇಸ್ಮಾಯಿಲ್ ಕೆ.ಎಂ (56) ಎಂದು ತಿಳಿದು ಬಂದಿದೆ. ಈತ ಕೆಲವು ವರ್ಷಗಳಿಂದ ಕುಡಿತದ ದಾಸನಾಗಿದ್ದ.ಕೆಲವು ವರ್ಷಗಳಿಂದ ಗೋವಾ ರತ್ನಗಿರಿಯಲ್ಲಿ ಬೋಟ್ ಕೆಲಸ ಮಾಡಿಕೊಂಡಿದ್ದ ಈತ ಕಳೆದ 15 ದಿನಗಳ ಹಿಂದಷ್ಟೇ … [Read more...] about ಬಾವಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ