ಭಟ್ಕಳ: ತಾಲೂಕಿನ ತೆಂಗಿನಗುಂಡಿಯಲ್ಲಿ ಅರೇಬಿಯನ್ ಸಮುದ್ರದಲ್ಲಿ ಮುಳುಗಿ ಯುವಕನೊರ್ವ ಪ್ರಾಣ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದೆ.ಮೃತ ಯುವಕ ತೆಂಗಿನಗುಂಡಿ ಹೆಬಳೆ ನಿವಾಸಿ ಶಪೀಸಲ್ ಹಿಬ್ಬುರೆಹಮಾನ ಡಾಂಗೀ (24) ಎಂದು ತಿಳಿದು ಬಂದಿದೆ. ಮೃತ ಯುವಕ ತನ್ನ ಸ್ನೇಹಿತರೊಂದಿಗೆ ಸಮುದ್ರದ ಕ್ಕೆ ಈಜಲು ತೆರಳಿದಾಗ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದ. ನೀರಿನಲ್ಲಿ ಮುಳುಗಿದ ಒಂದು ಗಂಟೆಯ ಬಳಿಕ ದೇಹ ಸಮುದ್ರದಲ್ಲಿ ಪತ್ತೆಯಾಗಿವೆ ನಂತರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯು … [Read more...] about ಸಮುದ್ರಕ್ಕೆ ಈಜಲು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಸಾವು