ಕೊರೊನಾ ಬಗ್ಗೆ ಭಯಗೊಂಡು ಲಾಕ್ಡೌನ್ ಜಾರಿ ಮಾಡಿದಾಗ ದೂರದ ಉತ್ತರ ಪ್ರದೇಶ, ಬಿಹಾರದಂತ ರಾಜ್ಯಗಳಿಂದ ಉದ್ಯೋಗವನ್ನರಸಿ ಜಿಲ್ಲೆಗೆ ಬಂದಿದ್ದ ವಲಸೆ ಕಾರ್ಮಿಕರು ಇಲ್ಲಿಯೇ ಸಿಕ್ಕಿಹಾಕಿಕೊಂಡು ಕೆಲಸವೂ ಇಲ್ಲದೆ ಊಟಕ್ಕೂ ಪರದಾಡಿದ ಘಟನೆಗಳು ನಡೆದಿದ್ದವು. ನಂತರ ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿ ವಲಸೆ ಕಾರ್ಮಿಕರನ್ನು ಕೆಲದಿನ ಹಾಸ್ಟೆಲ್ಗಳಲ್ಲಿಟ್ಟು ಉಪಚರಿಸಿ ಬಸ್ಸುಗಳಲ್ಲಿ ಅವರವರ ರಾಜ್ಯಗಳಿಗೆ ಕಳುಹಿಸಿಕೊಟ್ಟಿದ್ದರು.ಇದೀಗ ಲಾಕ್ಡೌನ್ ಮಾರ್ಗಸೂಚಿಗಳು … [Read more...] about ವಿಪರೀತ ತುಟ್ಟಿಯಾಯ್ತು ವಲಸೆ ಕಾರ್ಮಿಕರ ದಾರಿ ಖರ್ಚು
bridge
ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಹೊನ್ನಾವರ :ಶರಾವತಿ ನದಿಯಿಂದಾವೃತ ದ್ವೀಪ ಮಾವಿನಕುರ್ವೆಗೆ ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ರೂ. ಮಂಜೂರಿ ತಂದಿರುವ ಶಾಸಕ ಮಂಕಾಳ.ಎಸ್.ವೈದ್ಯರವರು ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿತ ಇಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲನೆ ನಡೆಸಿದರು. ಕೆ.ಆರ್.ಡಿ.ಸಿ.ಎಲ್. ಯೋಜನೆಯಡಿ ರಾಜ್ಯಕ್ಕೆ 1395 ಕೋಟಿ ರೂಪಾಯಿ ಅನುದಾನದಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಮಂಕಾಳು ವೈದ್ಯರವರು 109.25 ಕೋಟಿ ರೂಪಾಯಿಯ ಅನುದಾನ … [Read more...] about ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ACCIDENT BETWEEN TRUCK & TANKER AT KUMTA
KUMTA: On April 12th, in early morning accident took place between Truck & tanker at divigi bridge. Accident resulted in Injury of truck driver, he is taken to Kumta Hospital for treatment.Incident took place when truck driver suddenly applied brake, which caused truck to hit rear of tanker.Traffic breakdown happened for a while due to this accident , police made … [Read more...] about ACCIDENT BETWEEN TRUCK & TANKER AT KUMTA