ಹಳಿಯಾಳ:- ಪಟ್ಟಣದ ಬಸ್ ನಿಲ್ದಾಣದ ಎದುರು ಪುರಸಭೆ ನಿರ್ಮಿಸುತ್ತಿರುವ 14 ಅಂಗಡಿಗಳ ನಿರ್ಮಾಣ ಕಾಮಗಾರಿ ನಿಯಮ ಬದ್ದವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಕೇಶವ ಚೌಗಲೆ ಹೇಳಿದ್ದಾರೆ. ಪುರಸಭೆಯ ಈ ಕಾಮಗಾರಿ ವಿರೋಧಿಸಿ ಕೂಡಲೇ ಕಾಮಗಾರಿ ನಿಲ್ಲಿಸುವಂತೆ ವಿವಿಧ ಸಂಘಟನೆಯವರು, ಸಾರ್ವಜನಿಕರು ಸಲ್ಲಿಸಿದ ಮನವಿಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೇಗೆ ಉತ್ತರಿಸಿದ ಮುಖ್ಯಾಧಿಕಾರಿಯವರು ಕಳೆದ 4 ವರ್ಷಗಳ ಹಿಂದೆ ಬಸ್ ನಿಲ್ದಾಣ ಎದುರಿನ ರಸ್ತೆ ಅಗಲಿಕರಣಕ್ಕಾಗಿ ಹಳೆ ಬಸ್ … [Read more...] about ಬಸ್ ನಿಲ್ದಾಣದ ಎದುರಿನ ಕಾಮಗಾರಿ ನಿಯಮಾನುಸಾರ ನಡೆದಿದೆ- ಮುಖ್ಯಾಧಿಕಾರಿ ಕೇಶವ ಚೌಗಲೇ