ಹೊನ್ನಾವರ: ಇಲ್ಲಿನ ಹಡಿನಬಾಳದ ರಾಗಶ್ರೀ ಸಂಗೀತ ಮvುÀ್ತ ಸಾಂಸ್ಕøತಿಕ ಸಂಸ್ಥೆ ಇದರ ಆಶ್ರಯದಲ್ಲಿ ಸಂಗೀತ ವಿದ್ಯಾರ್ಥಿಗಳಿಗೆ ಮೂರು ದಿನಗಳ ಸಂಗೀತ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಇದನ್ನು ಪದ್ಮಶ್ರೀ ಸಂಗೀತ ಸಮ್ರಾಟ ಪಂ| ಅಜಯ ಚಕ್ರವರ್ತಿ ಕಲ್ಕತ್ತಾ ಅವರ ಶಿಷ್ಯರಾದ ವಿದ್ವಾನ್ ಗುರುದತ್ತ ಏ.ಕೆ.ಕಲ್ಕತ್ತಾ ನಡೆಸಿಕೊಡಲಿದ್ದಾರೆ. ಇದರಲ್ಲಿ ಅವರು ಧ್ವನಿಯ ಏರಿಳಿತ, ಸಾಹಿತ್ಯ ಭಾವ, ರಾಗಮಂಡನೆ, ಆಲಾಪ, ತಾನ್ಗಳು ಸುಗಮ ಸಂಗೀತ ಹಾಗೂ ಗಾಯನದಲ್ಲಿ ಎದುರಾಗುವ ಸಮಸ್ಯೆಗಳು, … [Read more...] about ಏಪ್ರಿಲ್ 11 ರಿಂದ ಹಡಿನಬಾಳದ ರಾಗಶ್ರೀಯಲ್ಲಿ ಸಂಗೀತ ಕಾರ್ಯಾಗಾರ