ಭಟ್ಕಳ : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೌಫ್ ಶರೀಫ್ ರನ್ನು ತಿರುವನಂತಪುರಂ ವಿಮಾನ ನಿಲ್ದಾಣದಿಂದ ಈ ಡಿಅಧಿಕಾರಿಗಳುಬಂಧಿಸಿರುವ ಕ್ರಮವನ್ನು ಕ್ಯಾಂಪಸ್ ಫ್ರಂಟ್ ಭಟ್ಕಳ ಘಟಕ ಖಂಡಿಸಿದೆ.'ಸಂಘ ಪರಿವಾರದ ವಿರುದ್ಧ ಧ್ವನಿ ಎತ್ತುವವರನ್ನು ಮತ್ತು ರಾಜಕೀಯ ವಿರೋಧಿಗಳನ್ನು ಬೇಟೆಯಾಡಲು ಕೇಂದ್ರ ಸರ್ಕಾರ ಇತ್ತೀಚೆಗೆ ಇಡಿಯನ್ನು ದುರುಪಯೋಗ ಪಡಿಸುತ್ತಿದೆ . ಸರ್ಕಾರಿ ಸಂಸ್ಥೆಗಳು ಸಂಘ ಪರಿವಾರದ ದಾಳಗಳಾಗದಂತೆ ತಡೆಯುವ ಜವಾಬ್ದಾರಿ … [Read more...] about ರೌಫ್ ಶರೀಫ್ ಬಂಧನ ಖಂಡಿಸಿ ಭಟ್ಕಳದ ಪುರಸಭೆ ಆವರಣದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ