ಹಳಿಯಾಳ:- ಯಾವುದೇ ಕೆಲಸವನ್ನು ಯಶಸ್ವಿಯಾಗಿ ನೇರವೇರಿಸಬೇಕಾದರೆ ಆತ್ಮಸ್ಥೆರ್ಯ ಮುಖ್ಯವಾಗಿದೆ ಹಾಗೂ ಮಹಿಳೆಯರು ತಾವೇ ಸ್ವತಃ ನಿರ್ಧಾರ ತೆಗೆದುಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಯಶಸ್ಸಿನತ್ತ ದಾಪುಗಾಲು ಹಾಕಬಹುದು ಎಂದು ಹುಬ್ಬಳ್ಳಿಯ ಸೇಫ ಹ್ಯಾಂಡ್ಸ್ ಸಂಸ್ಥೆಯ ಸಂಸ್ಥಾಪಕ, ನಿರ್ದೇಶಕರಾದ ಎಮ್.ಎಸ್. ಶ್ರಾವಣಿ ಪವಾರ್ ಅಭಿಪ್ರಾಯಪಟ್ಟರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಹಳಿಯಾಳದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ಸಮೃದ್ಧಿ … [Read more...] about ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟಿಯಲ್ಲಿ ವಿಶ್ವ ಮಹಿಳಾ ದಿನ ಆಚರಣೆ