ಹಳಿಯಾಳ : ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆಯವರು ಮಹಿಳಾ ಉದ್ಯಮಿಗಳು ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಲು “ಉದ್ಯೋಗ ವಾಹಿನಿ” ಸಂಚಾರಿ ವಾಹನ ನೂತನ ಯೋಜನೆ ಜಾರಿಗೊಳಿಸಿದ್ದು ಈ ವಾಹನಕ್ಕೆ ಸಂಸ್ಥೆಯ ಕಾರ್ಯಕಾರಣಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಆರ್ ದೇಶಪಾಂಡೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ರುಡಸೆಟ್ ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಉದ್ಯೋಗ ವಾಹಿನಿ” ಸಂಚಾರಿ ಮಾರಾಟ ಮಳಿಗೆಗೆ ಚಾಲನೆ ನೀಡಿ ಮಾತನಾಡಿದ ಪ್ರಸಾದ ಕೆನರಾ ಬ್ಯಾಂಕ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ಉದ್ಯೋಗ ವಾಹಿನಿ ಸಂಚಾರಿ ವಾಹನ ಲೋಕಾರ್ಪಣೆ