ಹಳಿಯಾಳ:- ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ, ಶತಾಯುಷಿ ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಹಳಿಯಾಳ ಪಟ್ಟಣದಲ್ಲಿ ಭಕ್ತಿಪೂರ್ವಕ ನಮನ ಸಲ್ಲಿಸಲಾಯಿತು.ಪಟ್ಟಣದ ಶೀವಾಜಿ ವೃತ್ತದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೆಣದ ಬತ್ತಿಗಳನ್ನು ಬೆಳಗಿಸಿ ಶಿವೈಕ್ಯರಾದ ಪರಮಪೂಜ್ಯರಿಗೆ ಒಂದು ನಿಮಿಷದ ಮೌನಾಚರಣೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು.ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ … [Read more...] about ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮಿಜಿಯವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದ ಹಳಿಯಾಳದ ವಿವಿಧ ಸಂಘಟನೆಗಳು.