ನೀತಿ ಆಯೋಗದ ಸದಸ್ಯ ಪ್ರೊ. ವಿನೋದ್ ಪಾಲ್ ಮತ್ತು ಆರೋಗ್ಯ ಸಂಶೋಧನೆ ಇಲಾಖೆ ಕಾರ್ಯದರ್ಶಿ ಹಾಗೂ ಐಸಿಎಂಆರ್ ಮಹಾ ನಿರ್ದೇಶಕ ಪ್ರೊ. ಬಲರಾಮ್ ಭಾರ್ಗವ ಅವರ ಸಹ ಅಧ್ಯಕ್ಷತೆಯಲ್ಲಿ ಕೋವಿಡ್ -19 ಕುರಿತ ರಾಷ್ಟ್ರೀಯ ಕಾರ್ಯಪಡೆ (ಎನ್.ಟಿ.ಎಫ್.)ಯ ಸಭೆಯನ್ನು ಐ.ಸಿ.ಎಂ.ಆರ್. ಇಂದು ಕರೆದಿತ್ತು. ಈ ಸಭೆಯಲ್ಲಿ ಏಮ್ಸ್ ನಿರ್ದೇಶಕ ಪ್ರೊ. ರಣದೀಪ್ ಗುಲೇರಿಯಾ; ಆರೋಗ್ಯ ಸೇವೆಗಳ ಮಹಾ ನಿರ್ದೇಶಕರು (ಡಿಜಿಎಚ್ಎಸ್) ; ಭಾರತೀಯ ಔಷಧ ಮಹಾ ನಿಯಂತ್ರಕರು (ಡಿಸಿಜಿಐ); ರೋಗ ನಿಯಂತ್ರಣದ … [Read more...] about ಯುಕೆಯಲ್ಲಿ ಹೊಸ ಕೋವಿಡ್ -19 ವೈರಾಣು ರೂಪಾಂತರದ ಹಿನ್ನೆಲೆಯಲ್ಲಿ ಪರೀಕ್ಷೆ, ಚಿಕಿತ್ಸೆ ಮತ್ತು ಕಣ್ಗಾವಲು ತಂತ್ರಗಳ ಕುರಿತಂತೆ ಚರ್ಚಿಸಿದ ರಾಷ್ಟ್ರೀಯ ಕಾರ್ಯಪಡೆ