ಮಧ್ಯಪ್ರದೇಶ ಕರ್ನಾಟಕ ಸೇರಿದಂತೆ ದೇಶದ ವಿವಿದಡೆ ಹಿಂದೂಗಳ ಹತ್ಯೆ ತನಿಖೆಯನ್ನು ಕೇಂದ್ರೀಯ ತನಿಖಾದಳಕ್ಕೆ ನೀಡುವಂತೆ ಹಿಂದೂ ಜನ ಜಾಗೃತಿ ಸಮಿತಿ ಹೊನ್ನಾವರ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ನಮೀತಾ ಕಾಮತ ಮಾತನಾಡಿ ಕಳೆದ ಕೆಲ ವರ್ಷಗಳಿಂದ ಹಿಂದೂಪರ ನಾಯಕರ ಹತ್ಯೆ ಹಾಗೂ ಹಿಂದೂ ಮುಖಂಡರಮೇಲೆ ಹಲ್ಲೆಗಳು ಹೆಚ್ಚುತ್ತಿದೆಯಾದರೂ ಈ ಪ್ರಕರಣಗಳ ವಿಚಾರಣೆಯನ್ನು ಮಾಡಲು ರಾಜ್ಯ ಸರಕಾರ ವಿಫಲವಾಗಿದ್ದು, ಈ ಘಟನೆಗಳ … [Read more...] about ಕರ್ನಾಟಕ ಮಧ್ಯಪ್ರದೇಶ ಸೇರಿದಂತೆ ವಿವಿದಢೆ ನಡೆದ ಹಿಂದು ಹತ್ಯೆಯ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ವಹಿಸುವಂತೆ ಆಗ್ರಹಿಸಿ ಹಿಂದು ಜನಜಾಗ್ರತಿ ಸಮಿತಿ ಹೊನ್ನಾವರ ಇವರಿಂದ ಮನವಿ