ಹೊನ್ನಾವರ : ನಾಲ್ಕು ದಿನಗಳ ಕಾಲ ತಾಲೂಕಿನ ವಿವಿಧ ಭಾಗಗಳಲ್ಲಿ ಸಂಚರಿಸುವ ಕಾನೂನು ಸಾಕ್ಷರತಾ ರಥಕ್ಕೆ ಹಾಗೂ ಜನತಾ ನ್ಯಾಯಾಲಯದ ಅಭಿಯಾನಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ ಹಸಿರು ಬಾವುಟ ತೋರಿಸಿ ಚಾಲನೆ ನೀಡಿ, ಕಾನೂನಿನ ಅರಿವು ಎಲ್ಲರಿಗೆ ಇರಬೇಕು ಎಂಬ ಉದ್ದೇಶದಿಂದ ಕಾನೂನು ಸೇವಾ ಸಮಿತಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ಈ ಕಾರ್ಯಕ್ರಮ ಏರ್ಪಡಿಸಿದ್ದು ಜನ ಇದರ ಪ್ರಯೋಜನ ಪಡೆಯಬೇಕು ಎಂದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಮಧುಕರ ಪಿ. ಭಾಗವತ, … [Read more...] about ಕಾನೂನಿನ ಅರಿವು ಎಲ್ಲರಿಗೆ ಅಗತ್ಯ – ನ್ಯಾ. ಎಂ.ವಿ. ಚೆನ್ನಕೇಶವ ರೆಡ್ಡಿ