ಹೊನ್ನಾವರ;ರೈತ ವಿರೋಧಿ ಕಾನೂನು ತಿದ್ದುಪಡಿ ವಿರೋಧಿಸಿ ಹೊನ್ನಾವರದಲ್ಲಿ ಸಾಂಕೇತಿಕವಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ವಿವಿಧ ಸಂಘಟನೆಯಿಂದ ಜಂಟಿಯಾಗಿ ಮನವಿ ಸಲ್ಲಿಸಲಾಯಿತು.ಎ.ಪಿ.ಎಂ.ಸಿ ತಿದ್ದುಪಡಿ ಹಾಗೂ ಭೂಸುಧಾರಣಾ ತಿದ್ದುಪಡಿ ವಿಧೇಯಕದ ವಿರುದ್ದ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಯ ಕರೆ ನೀಡಿದ್ದ ರಾಜ್ಯ ಬಂದ್ ಹಿನ್ನಲೆಯಲ್ಲಿ ಪಟ್ಟಣದ ಶರಾವತಿ ವೃತ್ತದ ಬಳಿ ಸಾಂಕೇತಿಕವಾಗಿ ಹೆದ್ದಾರಿ … [Read more...] about ಭೂಸುಧಾರಣೆ ವಿರೋಧಿಸಿ ಪ್ರತಿಭಟನೆ