ಹಳಿಯಳ : ಮಕ್ಕಳು ಮತ್ತು ಜನರು ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ಮಾಡುವುದರಿಂದ ದೇಶದ ಅಭಿವೃದ್ದಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯು ಆಗಿದ್ದು ಪಾಲಕರು ಹೆಚ್ಚಿನ ಮುತವರ್ಜಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅವರ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ ಎಂದು ಸಿಪಿಐ ಬಿ.ಎಸ್. ಲೋಕಾಪೂರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು … [Read more...] about ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
children's development department
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಶ್ರಮಿಸಬೇಕು – ಸಿಡಿಪಿಓ ಅಂಬಿಕಾ ಕಟಕೆ
ಹಳಿಯಾಳ : ಮಕ್ಕಳ ಸವೋತೋಮುಖ ಅಭಿವೃದ್ದಿಗೆ ಪಾಲಕರು ಶ್ರಮಿಸುವುದು ಪ್ರತಿಯೊಬ್ಬ ಪಾಲಕರ ಆಧ್ಯ ಕರ್ತವ್ಯವಾಗಿದೆ. ಇದರ ಜೊತೆಗೆ ಅವರ ಶಿಕ್ಷಣ ಮತ್ತು ಆರೋಗ್ಯದ ಕುರಿತು ಹೆಚ್ಚಿನ ಮುತವರ್ಜಿ ವಹಿಸುವುದು ಅವಶ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಯೋಜನಾಧಿಕಾರಿ ಅಂಬಿಕಾ ಕಟಕೆ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ ಕಾರವಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಹಾಗೂ ಶ್ರೀ ದುರ್ಗಾಯವ ಸಂಘ ಹಳಿಯಾಳ ಇವರ … [Read more...] about ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಶ್ರಮಿಸಬೇಕು – ಸಿಡಿಪಿಓ ಅಂಬಿಕಾ ಕಟಕೆ