ಹೊನ್ನಾವರ , ಶಿಬಿರವು, ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಕೆಲಸ ಮಾಡುತ್ತದೆ. ಅದನ್ನು ಕೆರೆಕೋಣಿನಲ್ಲಿ ನಡೆದ ಶಿಬಿರವು ಸಾಕ್ಷೀಕರಿಸಿದೆ ಮಾತ್ರವಲ್ಲ, ಟಿ.ವಿ., ಮೊಬೈಲ್ ಕಾರಣದಿಂದ ವಸ್ತು ನಿಷ್ಠ ಪ್ರಪಂಚವನ್ನೇ ಮರೆತು ಬಿಟ್ಟಿರುವ, ಇಂಥಾ ಸಂದರ್ಭದಲ್ಲಿಯೂ ಬಿಡುವು ಮಾಡಿಕೊಂಡು ನಿಗದಿಗಿಂತ ಹೆಚ್ಚಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ಬೇರೆ ಬೇರೆ ವಿಭಾಗದಲ್ಲಿ ಅನುಭವವನ್ನು ಆಸ್ವಾದಿಸಿದ್ದು ಕೆರೆಕೋಣ ಶಿಬಿರದ ಯಶಸ್ಸನ್ನು ತೋರಿಸುತ್ತದೆ ಎಂದು ಹೊನ್ನಾವರ ಶಿಶು … [Read more...] about ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ