ಹಳಿಯಳ : ಮಕ್ಕಳು ಮತ್ತು ಜನರು ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ಮಾಡುವುದರಿಂದ ದೇಶದ ಅಭಿವೃದ್ದಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯು ಆಗಿದ್ದು ಪಾಲಕರು ಹೆಚ್ಚಿನ ಮುತವರ್ಜಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅವರ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ ಎಂದು ಸಿಪಿಐ ಬಿ.ಎಸ್. ಲೋಕಾಪೂರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು … [Read more...] about ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
Children's Summer Camp
ಹಳಿಯಾಳದಲ್ಲಿ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ
ಹಳಿಯಾಳ :- ಮಕ್ಕಳು ಕೇವಲ ಇಂಟರನೆಟ್, ಕಂಪ್ಯೂಟರ, ಮೊಬೈಲ್ಗಳಲ್ಲಿ ವ್ಯರ್ಥ ಕಾಲ ಹರಣ ಮಾಡದೆ ಸರ್ಕಾರ ಉಚಿತವಾಗಿ ನಡೆಸುತ್ತಿರುವ ಬೇಸಿಗೆ ಶಿಬಿರಗಳ ಪಯೋಜನ ಪಡೆದು ಜ್ಞಾನವಂತರಾಗಬೇಕೆಂದು ಜೀಜಾಮಾತಾ ಮಹಿಳಾ ಮಂಡಳ ಮತ್ತು ಸಾಂತ್ವನ ಕೇಂದ್ರದ ಅಧ್ಯಕ್ಷೆ ಮಂಗಲಾ ಕಶೀಲ್ಕರ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ … [Read more...] about ಹಳಿಯಾಳದಲ್ಲಿ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ