ಹಳಿಯಾಳ:- ನಾತಪಂಥದ ರಾಷ್ಟ್ರಗುರು, ಗೊರಖಪುರ ಪಿಠಾಧೀಶರು ಆಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದಿ.4 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಹಳಿಯಾಳಕ್ಕೆ ಆಗಮಿಸಲಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಈ ಕುರಿತು ಮಾಹಿತಿ ನೀಡಿದ ಅವರು ಬಿಜೆಪಿ ರಾಜ್ಯ ಸಮೀತಿಯಿಂದ ಹಳಿಯಾಳದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಪಕ್ಷದ ಅಭ್ಯರ್ಥಿಯಾದ ನನ್ನ ಪರ ಚುನಾವಣಾ ಪ್ರಚಾರಾರ್ಥವಾಗಿ ಅವರು ಹಳಿಯಾಳಕ್ಕೆ ಆಗಮಿಸುತ್ತಿದ್ದು ಯೋಗಿ ಆದಿತ್ಯನಾಥ … [Read more...] about ದಿ.4 ರಂದು ಹಳಿಯಾಳಕ್ಕೆ ಯೋಗಿ ಆದಿತ್ಯನಾಥ –ರೋಡ ಶೋ- ಬಹಿರಂಗ ಸಭೆಯಲ್ಲಿ ಭಾಗಿ -ಸುನೀಲ್ ಹೆಗಡೆ.