ಹಳಿಯಾಳ:- ರಾಜ್ಯ ಸರ್ಕಾರ ಲಾಕ್ ಡೌನ್ ಆದೇಶದ ಹಿನ್ನೆಲೆ ಹಳಿಯಾಳ ಸ್ತಬ್ಧವಾಗಿದೆ. ಕೆಲಸವಿಲ್ಲದೇ ಮನೆಯಿಂದ ಹೊರಬರುವವರಿಗೆ ಪೆÇಲೀಸರು ಬೆತ್ತದ ರುಚಿ ತೋರಿಸುತ್ತಿದ್ದಾರೆ. ಹಳಿಯಾಳದ ಎಲ್ಲ ಅಂಗಡಿ,ಮುಂಗಟ್ಟುಗಳು ಬಂದ್ ಆಗಿವೆ, ವಾಣಿಜ್ಯ ವ್ಯವಹಾರ ಸ್ಥಗಿತಗೊಂಡಿದೆ. ವಾಹನಗಳು ಬೀದಿಗಿಳಿಯುತ್ತಿಲ್ಲ, ಕೆಎಸ್ಆರ್ಟಿಸಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಕೆಲವರು ಮನೆಗಳಲ್ಲಿ ಕೂರದೆ ತಮ್ಮ ಬೈಕ್ಗಳಲ್ಲಿ ಸುಖಾ ಸುಮ್ಮನೆ ಹಳಿಯಾಳ ಸುತ್ತಾಡಲು ಹೊರ ಬಂದವರಿಗೆ … [Read more...] about ಅನಾವಶ್ಯಕ ಹೊರಗೆ ಸುತ್ತಾಡಿದರೇ ಬಿಳುತ್ತೆ ಬೆತ್ತಡೆಟು.