ಹಳಿಯಾಳ :- ಮಕ್ಕಳು ಕೇವಲ ಇಂಟರನೆಟ್, ಕಂಪ್ಯೂಟರ, ಮೊಬೈಲ್ಗಳಲ್ಲಿ ವ್ಯರ್ಥ ಕಾಲ ಹರಣ ಮಾಡದೆ ಸರ್ಕಾರ ಉಚಿತವಾಗಿ ನಡೆಸುತ್ತಿರುವ ಬೇಸಿಗೆ ಶಿಬಿರಗಳ ಪಯೋಜನ ಪಡೆದು ಜ್ಞಾನವಂತರಾಗಬೇಕೆಂದು ಜೀಜಾಮಾತಾ ಮಹಿಳಾ ಮಂಡಳ ಮತ್ತು ಸಾಂತ್ವನ ಕೇಂದ್ರದ ಅಧ್ಯಕ್ಷೆ ಮಂಗಲಾ ಕಶೀಲ್ಕರ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ … [Read more...] about ಹಳಿಯಾಳದಲ್ಲಿ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ